Today, this prestigious event dedicated to the Marathi language is being organised on the land of Delhi. The Akhil Bharatiya Marathi Sahitya Sammelan is not limited to just one language or state.
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ 98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನವದೆಹಲಿಯಲ್ಲಿ ಆಯೋಜಿಸಲಾಗುತ್ತಿರುವ ಮರಾಠಿ ಭಾಷೆಯ ಭವ್ಯ ಕಾರ್ಯಕ್ರಮಕ್ಕೆ ಎಲ್ಲಾ ಮರಾಠಿಗರನ್ನು ಸ್ವಾಗತಿಸಿದರು. ...
ನವದೆಹಲಿಯಲ್ಲಿ ನಡೆದಿರುವ ಎಸ್ ಒ ಯು ಎಲ್ ನಾಯಕತ್ವ ಸಮಾವೇಶದಲ್ಲಿ ಭೂತಾನ್ ಪ್ರಧಾನಿ ಶೆರಿಂಗ್ ಟೋಬ್ಗೇ ಅವರ ಭಾಷಣವನ್ನು ಶ್ಲಾಘಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತ ಮತ್ತು ಭೂತಾನ್ ನಡುವಿನ ಅನನ್ಯ ಮತ್ತು ಐತಿಹಾಸಿಕ ಪಾಲುದಾರಿಕೆಯನ್ನು ಆಳವಾಗಿಸಲು ನಾವು ...
There are some events which are very close to the heart, and today's event is one such event. For nation building, development of better citizens is essential.
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ ಷಿಪ್ (ಸೋಲ್) ಲೀಡರ್ ಷಿಪ್ ಸಮ್ಮೇಳನ 2025 ಅನ್ನು ಉದ್ಘಾಟಿಸಿದರು. ಎಲ್ಲಾ ಗೌರವಾನ್ವಿತ ನಾಯಕರು ಮತ್ತು ಭವಿಷ್ಯದ ಮುಂಬರುವ ಯುವ ನಾಯಕರನ್ನು ಸ್ವಾಗತಿಸಿದ ...
ಮರಾಠಿ ಭಾಷೆಯು ಇತ್ತೀಚೆಗೆ ಸರ್ಕಾರದಿಂದ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಪಡೆದಿದ್ದು, ಇದನ್ನು ಮತ್ತಷ್ಟು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಭಾರತದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಆಚರಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಫೆಬ್ರವರಿ 21ರಂದು ಸಂಜೆ 4:30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ 98ನೇ ...
ಅರುಣಾಚಲ ಪ್ರದೇಶದ ಜನರಿಗೆ ಅವರ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ. ಅರುಣಾಚಲ ಪ್ರದೇಶವು ತನ್ನ ಶ್ರೀಮಂತ ಸಂಪ್ರದಾಯಗಳು ಮತ್ತು ಪ್ರಕೃತಿಯೊಂದಿಗಿನ ಆಳವಾದ ಸಂಬಂಧ ಬೆಸೆದುಕೊಂಡಿರುವುದಕ್ಕೆ ಹೆಸರುವಾಸಿಯಾಗಿದೆ, ಮುಂಬರುವ ವರ್ಷಗಳಲ್ಲಿ ಅರುಣಾಚಲ ಪ್ರದೇಶ ರಾಜ್ಯದ ಪ್ರಗತಿ ಮತ್ತು ಸಾಮರಸ್ಯದ ...
ಮಿಜೋರಾಂ ಜನತೆಗೆ ರಾಜ್ಯೋತ್ಸವ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯಗಳನ್ನು ಕೋರಿದ್ದಾರೆ. ಮಿಜೋರಾಂ ಸಂಸ್ಕೃತಿಯು ಪರಂಪರೆ ಮತ್ತು ಸಾಮರಸ್ಯದ ಸುಂದರವಾದ ಮಿಳಿತವನ್ನು ಬಿಂಬಿಸುತ್ತದೆ. ಮಿಜೋರಾಂ ಇನ್ನಷ್ಟು ಅಭಿವೃದ್ಧಿ ಹೊಂದಲಿ ಮತ್ತು ಮುಂಬರುವ ವರ್ಷಗಳಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಪ್ರಗತಿಯತ್ತ ರಾಜ್ಯದ ...
ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ...
ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರೇಖಾ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆಯ ಆಡಳಿತ ಮತ್ತು ಇತ್ತೀಚಿನ ಶಾಸಕ ಸ್ಥಾನದಲ್ಲಿ ಸಕ್ರಿಯರಾಗಿದ್ದು ಮುಖ್ಯಮಂತ್ರಿ ಸ್ಥಾನದವರೆಗೆ ತಳಮಟ್ಟದಿಂದ ...