ಇಂಧನ ವಲಯದಲ್ಲಿ ಸುಸ್ಥಿರತೆ ಮತ್ತು ಸ್ವಾವಲಂಬನೆಯತ್ತ ಭಾರತದ ಪಯಣದಲ್ಲಿ ಪರಮಾಣು ಶಕ್ತಿಯ ಪ್ರಮುಖ ಪಾತ್ರದ ಕುರಿತು ಕೇಂದ್ರ ಸಚಿವರಾದ ಡಾ. ಜಿತೇಂದ್ರ ಸಿಂಗ್ ಅವರ ಒಳನೋಟವುಳ್ಳ ಮಾಹಿತಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರಾದ ಡಾ.ಜಿತೇಂದ್ರ ...
The Prime Minister Shri Narendra Modi greeted the nation, emphasizing the divine blessings of Goddess Durga.
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಈದ್-ಉಲ್-ಫಿತರ್ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಈದ್-ಉಲ್-ಫಿತರ್ ಶುಭಾಶಯಗಳು. ಈ ಹಬ್ಬವು ನಮ್ಮ ಸಮಾಜದಲ್ಲಿ ಭರವಸೆಯ ಸ್ಪೂರ್ತಿ, ಸಾಮರಸ್ಯ ಮತ್ತು ಕರುಣೆಯ ಮನೋಭಾವವನ್ನು ವೃದ್ಧಿಸಲಿ. ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿ ...
ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮತ್ತು ಸುಸ್ಥಿರ ಜೀವನೋಪಾಯವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಕಾಮಗಾರಿ ಆರಂಭ ಮಾಡಿದರು ಮತ್ತು ...
आज से नववर्ष शुरू हो रहा है। आज पहला नवरात्रि है और ये तो माता महामाया की धरती है। छत्तीसगढ़ माता कौशल्या का मायका है। ऐसे में मातृशक्ति के लिए समर्पित इन नौ दिन छत्तीसगढ़ के लिए बहुत ही विशेष रहते हैं और मेरा परम सौभाग्य है कि नवरात्रि के पहले दिन मैं यहां पहुंचा हूं।
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಗುಡಿ ಪಾಡ್ವ ಮತ್ತು ಹೊಸ ವರ್ಷಕ್ಕೆ ನಾನು ನಿಮಗೆಲ್ಲರಿಗೂ ಹೃತ್ಪೂರ್ವಕವಾಗಿ ಶುಭಾಶಯಗಳನ್ನು ಕೋರುತ್ತೇನೆ! ಅತ್ಯಂತ ಗೌರವಾನ್ವಿತ ಸರ್ಸಂಘಚಾಲಕ್ ಜಿ, ಡಾ. ಮೋಹನ್ ಭಾಗವತ್ ಜಿ, ಸ್ವಾಮಿ ಗೋವಿಂದ್ ಗಿರಿ ...
ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಪ್ರಧಾನಮಂತ್ರಿಯವರು ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪವಿತ್ರ ನವರಾತ್ರಿ ಉತ್ಸವದ ಆರಂಭವನ್ನು ಸೂಚಿಸುವ ಚೈತ್ರ ಶುಕ್ಲ ಪ್ರತಿಪದದ ಮಹತ್ವದ ಬಗ್ಗೆ ತಿಳಿಸಿದರು. ದೇಶಾದ್ಯಂತ ಇಂದು ಗುಡಿ ಪಡ್ವಾ, ಯುಗಾದಿ ಮತ್ತು ...
ನಾಗ್ಪುರದ ದೀಕ್ಷಾಭೂಮಿ ಸಾಮಾಜಿಕ ನ್ಯಾಯದ ಸಂಕೇತ ಮತ್ತು ದೀನದಲಿತರ ಸಬಲೀಕರಣ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸಿನ ಭಾರತವನ್ನು ಸಾಕಾರಗೊಳಿಸಲು ಇನ್ನೂ ಹೆಚ್ಚು ಶ್ರಮಿಸುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು. ಈ ಸಂಬಂಧ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗ್ಪುರದ ಸ್ಮೃತಿ ಮಂದಿರಕ್ಕೆ ಇಂದು ಭೇಟಿ ನೀಡಿದರು. ಭೇಟಿಯ ವೇಳೆ ಅವರು ಡಾ.ಕೆ.ಬಿ.ಹೆಡಗೇವಾರ್ ಮತ್ತು ಶ್ರೀ.ಎಂ.ಎಸ್.ಗೋಲ್ವಾಲ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ನಾಗ್ಪುರದ ಸ್ಮೃತಿ ಮಂದಿರಕ್ಕೆ ಭೇಟಿ ನೀಡುವುದು ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನ ದಿನದ ಅಂಗವಾಗಿ ರಾಜಸ್ಥಾನದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಜ್ಯವು ಅಭಿವೃದ್ಧಿಯತ್ತ ಸಾಗುತ್ತ, ಶ್ರೇಷ್ಠತೆಯಡೆಗಿನ ಭಾರತದ ಪಯಣದಲ್ಲಿ ಅತ್ಯಮೂಲ್ಯ ಕೊಡುಗೆ ನೀಡಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಅವರು ...