विद्यार्थी: We are very excited for Pariksha Pe Charcha. खुशी: मेरे को तो आज का ऐसा लग रहा है, मैं कोई सपना देख रही हूँ।
...ಕನ್ನಡ ಆವೃತ್ತಿ ಅನುಸರಿಸುತ್ತದೆ
The Prime Minister, Shri Narendra Modi interacted with students at Sunder Nursery, New Delhi today during the 8th edition of Pariksha Pe Charcha (PPC).
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಅಧ್ಯಕ್ಷರಾದ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ನಾನು ಫೆಬ್ರವರಿ 10 ರಿಂದ 12 ರವರೆಗೆ ಫ್ರಾನ್ಸ್ಗೆ ಭೇಟಿ ನೀಡುತ್ತಿದ್ದೇನೆ. ಪ್ಯಾರಿಸ್ನಲ್ಲಿ ವಿಶ್ವ ನಾಯಕರು ಮತ್ತು ಜಾಗತಿಕ ತಂತ್ರಜ್ಞಾನ ಸಿಇಒಗಳ ಸಭೆಯಾದ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಕ್ರಿಯಾ ಶೃಂಗಸಭೆಯ ಸಹ-ಅಧ್ಯಕ್ಷತೆಯನ್ನು ವಹಿಸಲು ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವೇವ್ಸ್ ಸಲಹಾ ಮಂಡಳಿಯ ವ್ಯಾಪಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇವ್ಸ್ ಜಾಗತಿಕ ಶೃಂಗಸಭೆಯಾಗಿದ್ದು, ಇದು ಮನರಂಜನೆ, ಸೃಜನಶೀಲತೆ ಮತ್ತು ಸಂಸ್ಕೃತಿಯ ಜಗತ್ತನ್ನು ಒಟ್ಟುಗೂಡಿಸುತ್ತದೆ. ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ...
ಶ್ರೀ ಅಕ್ಕಿನೇನಿ ನಾಗೇಶ್ವರ ರಾವ್ ಅವರನ್ನು ಭಾರತದ ಹೆಮ್ಮೆ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಅವರ ಅಪ್ರತಿಮ ಪ್ರದರ್ಶನಗಳು ಮುಂದಿನ ಪೀಳಿಗೆಯನ್ನು ಮೋಡಿ ಮಾಡುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ. ಶ್ರೀ ನಾಗಾರ್ಜುನ ಅಕ್ಕಿನೇನಿ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಿ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಈ ಕೆಳಗಿನವುಗಳಿಗೆ ಪೂರ್ವಾನ್ವಯಗೊಂಡಂತೆ ತನ್ನ ಅನುಮೋದನೆ ನೀಡಿದೆ: i. ವಾಲ್ಟೇರ್ ವಿಭಾಗವನ್ನು ಸಂಕುಚಿತ ರೂಪದಲ್ಲಿ ಉಳಿಸಿಕೊಳ್ಳಲು ಮತ್ತು ಅದನ್ನು ವಿಶಾಖಪಟ್ಟಣಂ ವಿಭಾಗ ಎಂದು ಮರುನಾಮಕರಣ ಮಾಡಲು ದಿನಾಂಕ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಸಫಾಯಿ ಕರ್ಮಚಾರಿಗಳ ರಾಷ್ಟ್ರೀಯ ಆಯೋಗದ (ಎನ್.ಸಿ.ಎಸ್.ಕೆ) ಅಧಿಕಾರಾವಧಿಯನ್ನು 31.03.2025ರ ನಂತರ ಮೂರು ವರ್ಷಗಳವರೆಗೆ (ಅಂದರೆ 31.03.2028 ರವರೆಗೆ) ವಿಸ್ತರಿಸಲು ಅನುಮೋದನೆ ನೀಡಿದೆ. ಸಫಾಯಿ ಕರ್ಮಚಾರಿಗಳ ರಾಷ್ಟ್ರೀಯ ಆಯೋಗದ (ಎನ್.ಸಿ.ಎಸ್.ಕೆ) ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2022-23 ರಿಂದ 2025-26ರ ಅವಧಿಯಲ್ಲಿ 8,800 ಕೋಟಿ ರೂ.ಗಳ ವೆಚ್ಚದೊಂದಿಗೆ ಕೇಂದ್ರ ವಲಯದ ಯೋಜನೆ 'ಸ್ಕಿಲ್ ಇಂಡಿಯಾ ಪ್ರೋಗ್ರಾಂ (ಎಸ್ಐಪಿ)'ಯನ್ನು 2026ರವರೆಗೆ ಮುಂದುವರಿಸಲು ಮತ್ತು ಪುನರ್ರಚಿಸಲು ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕಾಮೇಶ್ವರ್ ಚೌಪಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆ ನೀಡಿದ ಬದ್ಧತೆಯುಳ್ಳ ರಾಮಭಕ್ತ ಅವರಾಗಿದ್ದಾರು ಎಂದು ಪ್ರಧಾನಿ ಅವರನ್ನು ಶ್ಲಾಘಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ X ...
ಗೌರವಾನ್ವಿತ ಸಭಾಪತಿಗಳೆ, ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ...