Prime Minister Shri Narendra Modi visited the sacred Ganga Talao in Mauritius today. He offered prayers and immersed the holy water from the Triveni Sangam at the sacred site.
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಶ್ರೀ ನವೀನಚಂದ್ರ ರಾಮಗೂಲಮ್ ಅವರು ಇಂದು ಮಾರಿಷಸ್ ನ ರೆಡ್ಯೂಟ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಾರ್ವಜನಿಕ ಸೇವೆ ಮತ್ತು ನಾವೀನ್ಯತೆ ಸಂಸ್ಥೆಯನ್ನು ಜಂಟಿಯಾಗಿ ಉದ್ಘಾಟಿಸಿದರು. ಭಾರತ-ಮಾರಿಷಸ್ ಅಭಿವೃದ್ಧಿ ಸಹಭಾಗಿತ್ವದ ಅಡಿಯಲ್ಲಿ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ಗಣರಾಜ್ಯದ 57ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಸಮಾರಂಭದಲ್ಲಿ, ಮಾರಿಷಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಧರ್ಮಬೀರ್ ಗೋಖೂಲ್ ಅವರು ಪ್ರಧಾನಿ ಮೋದಿಯವರಿಗೆ ಮಾರಿಷಸ್ ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ...
ಗೌರವಾನ್ವಿತ ಪ್ರಧಾನಮಂತ್ರಿ ಡಾ. ನವೀನಚಂದ್ರ ರಾಮಗೂಲಮ್ ಅವರೇ, ಉಭಯ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ, ನಮಸ್ಕಾರ, ಶುಭೋದಯ! 140 ಕೋಟಿ ಭಾರತೀಯರ ಪರವಾಗಿ, ಮಾರಿಷಸ್ ಜನತೆಗೆ ಅವರ ರಾಷ್ಟ್ರೀಯ ದಿನದಂದು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ರಾಷ್ಟ್ರೀಯ ದಿನದ ಸಂದರ್ಭದಲ್ಲಿ ಮತ್ತೊಮ್ಮೆ ಮಾರಿಷಸ್ ಗೆ ...
ಮಾರಿಷಸ್ ಮಾನ್ಯ ಅಧ್ಯಕ್ಷರಾದ ಧರಂಬೀರ್ ಗೋಖೂಲ್ ಅವರೇ, ಮಾನ್ಯ ಪ್ರಧಾನಮಂತ್ರಿ ನವೀನ್ ಚಂದ್ರ ರಾಮಗೂಲಂ ಅವರೇ, ಮಾರಿಷಸ್ನ ಸಹೋದರ - ಸಹೋದರಿಯರೇ, ಮಾರಿಷಸ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ಇದು ಕೇವಲ ನನಗೆ ಸಂದಿರುವ ಗೌರವವಲ್ಲ. ಇದು 1.4 ...
The Prime Minister of Mauritius, Dr. the Honourable Navinchandra Ramgoolam, GCSK, FRCP and the Prime Minister of India His Excellency Shri Narendra Modi had comprehensive and productive discussions on the entire gamut of bilateral relations between Mauritius and India during the latter’s State Visit to Mauritius from 11 to 12 March 2025.
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಕ್ರ.ಸಂ ಒಪ್ಪಂದ /ತಿಳುವಳಿಕಾ ಒಡಂಬಡಿಕೆ 1. ಗಡಿಯಾಚೆಗಿನ ವಹಿವಾಟುಗಳಿಗೆ ಸ್ಥಳೀಯ ಕರೆನ್ಸಿಗಳ (ಭಾರತೀಯ ರೂಪಾಯಿ ಅಥವಾ ಮಾರಿಷಿಯನ್ ರೂಪಾಯಿ) ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನೀತಿ ಚೌಕಟ್ಟು ರೂಪಿಸಲು ʻಭಾರತೀಯ ರಿಸರ್ವ್ ಬ್ಯಾಂಕ್ʼ ಮತ್ತು ʻಬ್ಯಾಂಕ್ ಆಫ್ ಮಾರಿಷಸ್ʼ ನಡುವೆ ಒಪ್ಪಂದ. 2. ಮಾರಿಷಸ್ ಗಣರಾಜ್ಯ ಸರ್ಕಾರ (ಸಾಲಗಾರನಾಗಿ) ಮತ್ತು ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಜನತೆಗೆ ಅವರ ರಾಷ್ಟ್ರೀಯ ದಿನದ ಶುಭಾಶಯ ಕೋರಿದ್ದಾರೆ. "ಆಚರಣೆಯಲ್ಲಿ ಪಾಲ್ಗೊಳ್ಳುವುದು ಸೇರಿದಂತೆ ಇಂದಿನ ಕಾರ್ಯಕ್ರಮಗಳನ್ನು ಎದುರು ನೋಡುತ್ತಿದ್ದೇನೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ನಿನ್ನೆಯ ಪ್ರಮುಖ ಸಭೆಗಳು ಮತ್ತು ಕಾರ್ಯಕ್ರಮಗಳ ...
ಐತಿಹಾಸಿಕ ದಂಡಿ ಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ನಮನ ಸಲ್ಲಿಸಿ, ಅದು ಭಾರತದ ಸ್ವಾತಂತ್ರ್ಯ ಸಂಗ್ರಾಮದ ನಿರ್ಣಾಯಕ ಘಟ್ಟ ಎಂದು ವ್ಯಾಖ್ಯಾನಿಸಿದರು. ಮಹಾತ್ಮಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಈ ಸತ್ಯಾಗ್ರಹವು ಸ್ವಾವಲಂಬನೆ ...
ಗೌರವಾನ್ವಿತ ಪ್ರಧಾನಮಂತ್ರಿ ಡಾ. ನವೀನ್ ಚಂದ್ರ ರಾಮಗೂಲಂ ಜಿ, ಶ್ರೀಮತಿ ವೀಣಾ ರಾಮಗೂಲಂ ಜಿ, ಉಪ ಪ್ರಧಾನಮಂತ್ರಿ ಪಾಲ್ ಬೆರೆಂಜರ್ ಜಿ, ಮಾರಿಷಸ್ನ ಗೌರವಾನ್ವಿತ ಸಚಿವರುಗಳೇ, ಗೌರವಾನ್ವಿತ ಸಹೋದರ ಸಹೋದರಿಯರೇ, ನಿಮ್ಮೆಲ್ಲರಿಗೂ ನಮಸ್ಕಾರ ಮತ್ತು ಶುಭಾಶಯಗಳು .! ಮೊಟ್ಟ ಮೊದಲಿಗೆ, ಪ್ರಧಾನಮಂತ್ರಿ ಅವರ ಭಾವನಾತ್ಮಕ ಮತ್ತು ಸ್ಪೂರ್ತಿದಾಯಕ ಚಿಂತನೆಗಳಿಗಾಗಿ ನಾನು ...