ಖ್ಯಾತ ಗುಜರಾತಿ ಕವಿ ಅನಿಲ್ ಜೋಶಿ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,
“ಗುಜರಾತಿ ಸಾಹಿತ್ಯದ ಹೆಸರಾಂತ ಕವಿ ಅನಿಲ್ ಜೋಶಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ದುಃಖವಾಯಿತು. ಆಧುನಿಕ ಗುಜರಾತಿ ಸಾಹಿತ್ಯಕ್ಕೆ ಅವರ ಕೊಡುಗೆ ಸದಾ ಸ್ಮರಣೀಯ. ಈ ದುಃಖದ ಸಮಯದಲ್ಲಿ ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಮತ್ತು ಅವರ ಕುಟುಂಬ ವರ್ಗ ಹಾಗೂ ಅವರ ಸಾಹಿತ್ಯ ಪ್ರಿಯರಿಗೆ ಸಂತಾಪ ಸೂಚಿಸುತ್ತೇನೆ,” ಎಂದು ತಿಳಿಸಿದ್ದಾರೆ.
ಓಂ ಶಾಂತಿ…!!”
*****
ગુજરાતી સાહિત્યના સુપ્રસિદ્ધ કવિ શ્રી અનિલ જોશીના અવસાનના સમાચાર સાંભળી દુઃખ થયું. આધુનિક ગુજરાતી સાહિત્યમાં તેમણે આપેલું યોગદાન હંમેશાં યાદ રહેશે.
— Narendra Modi (@narendramodi) February 26, 2025
સદ્ગતના આત્માની શાંતિ માટે પ્રાર્થના તથા આ દુઃખદ ઘડીમાં શોકગ્રસ્ત પરિવાર તથા સાહિત્ય રસિકોને સાંત્વના...
ૐ શાંતિ...!!