ಉತ್ತರಾಖಂಡದ ನೈನಿತಾಲ್ ನಲ್ಲಿ ಕಾರು ಕೊಚ್ಚಿ ಹೋಗಿದ್ದರಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು ಅದರಲ್ಲಿ;
“ನೈನಿತಾಲ್ ಜಿಲ್ಲೆಯಲ್ಲಿ ಕಾರು ಕೊಚ್ಚಿ ಹೋಗಿರುವುದರಿಂದ ಸಂಭವಿಸಿದ ದುರಂತದಿಂದ ನೋವಾಗಿದೆ. ಈ ದುಃಖದ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಸಿಕ್ಕಿಹಾಕಿಕೊಂಡವರನ್ನು ಪಾರುಮಾಡಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ: ಪ್ರಧಾನಿ” ಎಂದು ಹೇಳಲಾಗಿದೆ.
*********
Pained by the tragedy in Nainital district, where a car was washed away. In this sad hour, my thoughts are with the bereaved families. Rescue operations are underway to assist those who are trapped: PM @narendramodi
— PMO India (@PMOIndia) July 8, 2022