ಇಂದಿನಿಂದ ಆರಂಭವಾಗಲಿರುವ ವಾರ್ಷಿಕ ಪೋಷಣ್ ಪಖ್ವಾಡಾದಲ್ಲಿ ಶ್ರೀ ಅನ್ನ (ಸಿರಿಧಾನ್ಯಗಳು) ಬಗ್ಗೆ ಗಮನ ಹರಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವೆ ಶ್ರೀಮತಿ ಸ್ಮೃತಿ ಇರಾನಿ ಅವರಿಗೆ ಉತ್ತರವಾಗಿ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ. ಅದರಲ್ಲಿ:
“ಪೋಷಣ್ ಪಖ್ವಾಡಾ ಸರಿಯಾದ ಪೌಷ್ಟಿಕಾಂಶದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅಪೌಷ್ಟಿಕತೆಯ ಅಪಾಯವನ್ನು ತೊಡೆದು ಹಾಕಲು ಸಹಾಯ ಮಾಡಲಿ. ಆರೋಗ್ಯಕರ ಜೀವನವನ್ನು ವಿಸ್ತರಿಸುವಲ್ಲಿ ದೊಡ್ಡ ಪಾತ್ರ ವಹಿಸಬಲ್ಲ ಶ್ರೀ ಅನ್ನದ (ಸಿರಿಧಾನ್ಯಗಳು) ಮೇಲೆ ಗಮನ ಹರಿಸುವುದನ್ನು ನೋಡಲು ಸಂತೋಷವಾಗುತ್ತಿದೆ.” ಎಂದಿದ್ದಾರೆ.
***
May the Poshan Pakhwada help spread awareness on proper nutrition and removing the menace of malnutrition. Glad to see a focus on Shree Anna (millets), which can play a big role in furthering healthy living. https://t.co/pbDAf4XHWD
— Narendra Modi (@narendramodi) March 22, 2023