ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್ಜಿ ಕೃಷ್ಣ ವರ್ಮಾ ಅವರ ಪುಣ್ಯತಿಥಿಯ ನಿಮಿತ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ:
“ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಶ್ಯಾಮ್ ಜಿ ಕೃಷ್ಣ ವರ್ಮಾ ಅವರ ಪುಣ್ಯತಿಥಿಯಂದು ಅವರಿಗೆ ಶತ ಪ್ರಣಾಮಗಳು. ಅವರ ತ್ಯಾಗ ಮತ್ತು ಸಮರ್ಪಣೆಯು ತಾಯಿ ಭಾರತಿಯ ಸೇವೆಗಾಗಿ ದೇಶವಾಸಿಗಳಿಗೆ ಸದಾ ಪ್ರೇರಣೆ ನೀಡುತ್ತಲಿರಲಿದೆ”.
*****
महान स्वतंत्रता सेनानी श्यामजी कृष्ण वर्मा को उनकी पुण्यतिथि पर शत-शत नमन। मां भारती की सेवा में उनका त्याग और समर्पण देशवासियों को सदैव प्रेरित करता रहेगा।
— Narendra Modi (@narendramodi) March 30, 2025