ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀರಾಮ ನವಮಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ್ದಾರೆ.
ಭಗವಾನ್ ರಾಮಚಂದ್ರನ ಜೀವನವು ಪ್ರತಿ ಯುಗದಲ್ಲೂ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:
“ಎಲ್ಲ ದೇಶವಾಸಿಗಳಿಗೂ ಶ್ರೀರಾಮನವಮಿಯ ಶುಭ ಸಂದರ್ಭದಲ್ಲಿ ಶುಭಾಶಯಗಳು. ತ್ಯಾಗ, ತಪಸ್ಸು, ಸಂಯಮ ಮತ್ತು ದೃಢನಿಶ್ಚಯವನ್ನು ಆಧರಿಸಿದ ಮರ್ಯಾದಾ ಪುರುಷೋತ್ತಮ ಭಗವಾನ್ ರಾಮಚಂದ್ರರ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಯ ಸ್ಫೂರ್ತಿಯಾಗಿ ಉಳಿಯುತ್ತದೆ.”
***
रामनवमी के पावन-पुनीत अवसर पर समस्त देशवासियों को अनेकानेक शुभकामनाएं। त्याग, तपस्या, संयम और संकल्प पर आधारित मर्यादा पुरुषोत्तम भगवान रामचंद्र का जीवन हर युग में मानवता की प्रेरणाशक्ति बना रहेगा।
— Narendra Modi (@narendramodi) March 30, 2023