Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀಲಂಕಾದ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೊಲಂಬೊದಲ್ಲಿ ಶ್ರೀಲಂಕಾದ ವಿರೋಧ ಪಕ್ಷದ ನಾಯಕರಾದ ಶ್ರೀ ಸಜಿತ್ ಪ್ರೇಮದಾಸ ಅವರನ್ನು ಭೇಟಿಯಾದರು.

ಅವರು Xನ ಪ್ರತ್ಯೇಕ ಪೋಸ್ಟ್ ಗಳಲ್ಲಿ ಹೀಗೆ ಬರೆದಿದ್ದಾರೆ:

“ಶ್ರೀಲಂಕಾದ ವಿರೋಧ ಪಕ್ಷದ ನಾಯಕ ಶ್ರೀ ಸಜಿತ್ ಪ್ರೇಮದಾಸ ಅವರನ್ನು ಭೇಟಿಯಾಗಲು ನನಗೆ ಸಂತೋಷವಾಗಿದೆ. ಭಾರತ-ಶ್ರೀಲಂಕಾ ಸ್ನೇಹವನ್ನು ಬಲಪಡಿಸಲು ಅವರ ವೈಯಕ್ತಿಕ ಬದ್ಧತೆ ಮತ್ತು ಕೊಡುಗೆಯನ್ನು ನಾನು ಶ್ಲಾಘಿಸುತ್ತೇನೆ. ಇದಲ್ಲದೆ, ನಮ್ಮ ಸಹಕಾರ ಮತ್ತು ಬಲವಾದ ಅಭಿವೃದ್ಧಿ ಪಾಲುದಾರಿಕೆಯು ನಮ್ಮ ಎರಡೂ ದೇಶದ ಜನರ ಹಿತಾಸಕ್ತಿಗಳಿಂದ ಕೂಡಿದೆ.

@sajithpremadasa”

“இலங்கை எதிர்க்கட்சித் தலைவர் திரு சஜித் பிரேமதாச அவர்களைச் சந்தித்தமையையிட்டு நான் பெருமகிழ்வடைகின்றேன். இந்திய இலங்கை நட்புறவை வலுவாக்குவதற்கான அவரது தனிப்பட்ட அர்ப்பணிப்பு மற்றும் பங்களிப்புக்காக பாராட்டுகள் தெரிவிக்கப்பட்டது.எமது விசேட பங்குடைமைக்கு இலங்கையில் கட்சி வேறுபாடுகளின்றி சகலராலும் ஆதரவு வழங்கப்படுகின்றது. அத்துடன், நமது ஒத்துழைப்பும் வலுவான அபிவிருத்தி பங்குடைமையும் நமது இரு நாட்டு மக்களினதும் நலன்களால் வழிநடத்தப்படுகின்றன.

@sajithpremadasa”

 

 

*****