ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲು ಸೀತಾಪುರ (ಉತ್ತರ ಪ್ರದೇಶ) ಲೋಕಸಭಾ ಸದಸ್ಯ ಶ್ರೀ ರಾಜೇಶ್ ವರ್ಮಾ ಅವರು ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.
ಸೀತಾಪುರ ಸಂಸದರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
“ಇದರಿಂದ ಜನರಲ್ಲಿ ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಡಲು ಜಾಗೃತಿ ಹೆಚ್ಚಾಗುತ್ತದೆ ಎಂಬ ವಿಶ್ವಾಸ ನನಗಿದೆ. ಜೊತೆಗೆ, ಸ್ವಚ್ಛತೆಗೆ ಸಂಬಂಧಿಸಿದ ಪ್ರಯತ್ನಗಳಿಗೆ ಜನರಲ್ಲಿ ಪ್ರೇರೇಪಣೆ ದೊರೆಯಲಿದೆ.”
******
मुझे विश्वास है कि इससे अपने परिवेश को स्वच्छ रखने के लिए लोगों के बीच जागरूकता बढ़ेगी। इसके साथ ही वे स्वच्छता से जुड़े प्रयासों के लिए प्रेरित होंगे। https://t.co/kWJZffUz80
— Narendra Modi (@narendramodi) February 22, 2023