1610 ಹೆಕ್ಟೇರ್ ವಿಸ್ತಾರದ 30 ಬರಡು ಬಂಜರು ಭೂಮಿಯನ್ನು ಮನಮೋಹಕ ಪರಿಸರ ಪ್ರವಾಸೋದ್ಯಮ ತಾಣವನ್ನಾಗಿ ಪರಿವರ್ತಿಸಲು ಮಾಡಿದ ಕೋಲ್ ಇಂಡಿಯಾ ತಂಡದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ, ಇಲ್ಲಿಗೆ ಪ್ರವಾಸಿಗರು ಮಾತ್ರವಲ್ಲದೆ ಹಕ್ಕಿ ಪಕ್ಷಿಗಳು ಭೇಟಿ ನೀಡುತ್ತಿವೆ .
ಕೇಂದ್ರದ ರೈಲ್ವೇ, ಕಲ್ಲಿದ್ದಲು ಮತ್ತು ಗಣಿ ಖಾತೆ ರಾಜ್ಯ ಸಚಿವ ರಾವ್ ಸಾಹೇಬ್ ಪಾಟೀಲ್ ದಾನ್ವೆ ಅವರ ಟ್ವೀಟ್ ಥ್ರೆಡ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಹೀಗೆ ಹೇಳಿದ್ದಾರೆ;
“ಮುಂದಿನ ಸುಸ್ಥಿರ ಅಭಿವೃದ್ಧಿ ಮತ್ತು ಪರಿಸರ ಪ್ರವಾಸೋದ್ಯಮಕ್ಕೆ ಶ್ಲಾಘನೀಯ ಪ್ರಯತ್ನ.”
*****
Commendable effort to further sustainable growth and eco-tourism. https://t.co/lD0s3ZIfeT
— Narendra Modi (@narendramodi) February 22, 2023