Prime Minister Shri Narendra Modi will participate in three Post- Budget webinars at around 12:30 PM via video conferencing.
...ಕನ್ನಡ ಆವೃತ್ತಿ ಅನುಸರಿಸುತ್ತದೆ
The Prime Minister, Shri Narendra Modi, today remarked that it was inspiring to see numerous life journeys shared on the NaMo App Open Forum.
...ಕನ್ನಡ ಆವೃತ್ತಿ ಅನುಸರಿಸುತ್ತದೆ
The Prime Minister Shri Narendra Modi highlighted the nation’s commitments to safeguard its diverse wildlife on the occasion of World Wildlife Day today.
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಗಿರ್ ರಾಷ್ಟ್ರೀಯ ಉದ್ಯಾನವನಕ್ಕೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದ್ದು, ಅಲ್ಲಿ ಅವರು ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ 7ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವನ್ಯಜೀವಿ ಸಂರಕ್ಷಣೆಯಲ್ಲಿ ಸರ್ಕಾರ ಕೈಗೊಂಡಿರುವ ವಿವಿಧ ಉಪಕ್ರಮಗಳನ್ನು ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಪರಿಶೀಲಿಸಿತು. ...
ಕಳೆದೊಂದು ದಶಕದಲ್ಲಿ ಹುಲಿಗಳು, ಚಿರತೆಗಳು, ಘೇಂಡಾಮೃಗಗಳ ಸಂಖ್ಯೆಯೂ ವೃದ್ಧಿಯಾಗಿದ್ದು, ಇದು ನಾವು ವನ್ಯಜೀವಿಗಳನ್ನು ಎಷ್ಟು ಆಳವಾಗಿ ಪ್ರೀತಿಸುತ್ತೇವೆ ಮತ್ತು ಪ್ರಾಣಿಗಳಿಗೆ ಸುಸ್ಥಿರ ಆವಾಸಸ್ಥಾನಗಳನ್ನು ನಿರ್ಮಿಸಲು ಕೆಲಸ ಮಾಡುತ್ತಿದ್ದೇವೆ ಎಂಬುದನ್ನು ಸೂಚಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಅವರು ತಮ್ಮ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಏಷ್ಯಾದ ಸಿಂಹಗಳ ನೆಲೆವೀಡಾದ ಗಿರ್ ನಲ್ಲಿ ಸಫಾರಿ ಕೈಗೊಂಡಿದ್ದರು. ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ. “ವಿಶ್ವವನ್ಯಜೀವಿ ದಿನ#WorldWildlife ವಾದ ಇಂದು ಬೆಳಿಗ್ಗೆ ನಾನು ಗಿರ್ ನಲ್ಲಿ ಸಫಾರಿ ಹೋಗಿದ್ದೆ. ಅದು ...
ವಿಶ್ವ ವನ್ಯಜೀವಿ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮ್ಮ ಭೂಮಿಯ ಅದ್ಭುತ ಜೀವವೈವಿಧ್ಯತೆಯನ್ನು ಕಾಪಾಡುವ ಮತ್ತು ಸಂರಕ್ಷಿಸುವ ಬದ್ಧತೆಯನ್ನು ಇಂದು ಪುನರುಚ್ಚರಿಸಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಹೇಳಿದ್ದಾರೆ: ಇಂದು, #WorldWildlifeDay, ನಮ್ಮ ಭೂಗ್ರಹದ ಅನನ್ಯ ಜೀವವೈವಿಧ್ಯತೆಯನ್ನು ಕಾಪಾಡಲು ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ನಲ್ಲಿ ಮಹಾಕುಂಭ ಮುಕ್ತಾಯದ ನಂತರ ಗುಜರಾತ್ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದರು. ಎಕ್ಸ್ ಖ್ಯಾತೆಯ ಪ್ರತ್ಯೇಕ ಪೋಸ್ಟ್ಗಳಲ್ಲಿ, ಅವರು ಹೀಗೆ ಬರೆದಿದ್ದಾರೆ: ‘‘ಪ್ರಯಾಗ್ ರಾಜ್ನಲ್ಲಿನಡೆದ ಮಹಾಕುಂಭದ ನಂತರ, ನಾನು 12 ಜ್ಯೋತಿರ್ಲಿಂಗಗಳಲ್ಲಿಮೊದಲನೆಯದಾದ ಸೋಮನಾಥಕ್ಕೆ ಹೋಗಲು ...
ಮುಸಲ್ಮಾನ ಬಾಂಧವರ ಪವಿತ್ರ ರಂಜಾನ್ ಮಾಸ ಆರಂಭವಾಗಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, “ರಂಜಾನ್ ಮಾಸ ಆರಂಭವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲಿ. ಈ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪಂನಲ್ಲಿ ಎನ್ ಎಕ್ಸ್ ಟಿ ಕಾನ್ಕ್ಲೇವ್ ನಲ್ಲಿ ವಿವಿಧ ಗಣ್ಯರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಶ್ರೀ ಕಾರ್ಲೋಸ್ ಮಾಂಟೆಸ್, ಪ್ರೊ.ಜೊನಾಥನ್ ಫ್ಲೆಮಿಂಗ್, ಡಾ. ಆನ್ ಲೀಬರ್ಟ್, ಪ್ರೊ. ವೆಸೆಲಿನ್ ಪೊಪೊವ್ಸ್ಕಿ, ಡಾ. ...